21 August 2022

ಶಾಂತಿ...


 



ಮಗ ಎಂ. ಬಿ .ಬಿ.ಎಸ್. ಮುಗಿಸಿ ಒಳ್ಳೆಯ ಅಂಕದೊಂದಿಗೆ ಪಾಸಾಗಿದ್ದಾನೆ ನನ್ನ ಇಚ್ಚೆಯಂತೆ ಎಂ ಡಿ ಸೀಟ್ ಸಿಗುವುದೋ ಇಲ್ಲವೋ ಎಂಬ ಚಿಂತೆ, ಬೇಸರ, ಮಗಳು ಇಂಜಿನಿಯರ್ ಮುಗಿಸಿ ಕೆಲಸಕ್ಕೆ ಹೋಗುತಿಹಳು,ಅವಳಿಗೆ ನನ್ನಿಚ್ಚೆಯ ವರ ಸಿಗುವನೆ? ಎಂಬ‌ ಚಿಂತೆ.ಹದಿನೈದು ಕೋಟಿ ಆಸ್ತಿಯಿದ್ದರೂ ಮನಸ್ಸಿಗೆ ಶಾಂತಿಯಿಲ್ಲ ನೆಮ್ಮದಿಯಿಲ್ಲ ಮನಃಶಾಂತಿ ಪಡೆಯುವುದು ಹೇಗೆ? ಪರಿಹಾರ ಸೂಚಿಸಿ ಸ್ವಾಮಿ.
ಮುಗುಳ್ನಕ್ಕು ಸ್ವಾಮೀಜಿಯವರು ಹೇಳಿದರು.
ಭಕ್ತ, ನಿನಗೆ ಶಾಂತಿಯಿಂದ ಇರಬೇಕೆಂದು
ಇಚ್ಛೆ ಇದೆಯೇ? ಹಾಗಾದರೆ ನಿನ್ನ ಇಚ್ಛೆಗಳನ್ನು
ಶಾಂತಗೊಳಿಸು 
ವಿಶ್ವ ವಾಣಿ ಪತ್ರಿಕೆಯಲ್ಲಿ ಪ್ರಕಟವಾದ  ಪುಟ್ಟ ಕಥೆ ೨೨/೪/೨೧

No comments: