22 ಏಪ್ರಿಲ್ 2019

ವಚನ ೧ ( earth day)

           *ವಚನ೧*

ಮರಗಿಡ ಕಡಿದು
ಕಟುಕರಾಗದೆ
ಪರಿಸರ ಉಳಿಸಲು
ಕಟಿಬದ್ದರಾದರೆ
ಧರೆಯೆ ಸ್ವರ್ಗವು
ನೋಡು ಶ್ರೀದೇವಿತನಯ

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
(ಇಂದು ವಿಶ್ವ ಭೂ ದಿನ)



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ