03 ಮೇ 2019

ವಚನ (ಗೋವಿಂದ)

*ವಚನ*

ವ್ಯಸನವಾಗಲಿ ಹರಿಯ
ನಾಮಸ್ಮರಣೆ
ಹಸಿವು ನಿದಿರೆಯ ಪರಿವೆಯಿರದೆ
ನೆನಯಬೇಕವನ
ಬಸಿದರೆ ಭಕ್ತಿಯ ಜಲ
ಹಸಿದಿರುವೆಯಾ ಶ್ರೀದೇವಿತನಯ
ಎಂದು ಬರದಿರನು ಗೋವಿಂದ

*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ