04 ಮೇ 2019

ವಚನ೫

*ವಚನ೫*

ಗುರಿಯಿರಲಿ ಬಾಳಿಗೆ
ಗುರಿಯ ತಲುಪಲು
ದಾರಿಯು ಶುದ್ದವಿರಲಿ
ಸರಿತಪ್ಪಿನ ಅರಿವಿರಲಿ
ಅರಿತು ಮುನ್ನಡೆ ಬಾಳಲಿ
ಹರಿಯ ಕರುಣೆಯಿಂದ
ಬಾಳು ಬಂಗಾರವಾಗುವುದು
ನೋಡಾ ಶ್ರೀದೇವಿತನಯ

 *ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ