*ಗಜಲ್59*
*ಕನಕದಾಸರ ಜಯಂತಿಯ ಶುಭಾಶಯಗಳು*
ಧನಕನಕ ತೃಣಸಮಾನರೆಂದು ತೋರಿಸಿದವರು ಕನಕದಾಸರು.
ಕೊನೆತನಕ ಹರಿಚರಣ ಬಿಡಬೇಡವೆಂದು ಬೋಧಿಸಿದವರು ಕನಕದಾಸರು.
ಅಹಂ ನಿಂದ ಒಡೆಯುತ್ತಿವೆ ಮನೆ ಮನಗಳು .
ನಾನು ಹೋದರೆ ಸ್ವರ್ಗಸುಖವೆಂಬ ಸತ್ಯ ದರ್ಶನ ಮಾಡಿಸಿದವರು ಕನಕದಾಸರು.
ಮಂದಿರ ಮಸೀದಿಗಳಲಿಮಾತ್ರ ಭಗವಂತನಿರುವ ಎಂಬ ಮೂಢರು
ನಿಷ್ಕಲ್ಮಷ ನಿಜಭಕ್ತಿಯಿಂದ ಕೃಷ್ಣನ ದರ್ಶನ ಪಡೆದವರು ಕನಕದಾಸರು.
ಪಾಶ್ಚಿಮಾತ್ಯರ ಆಹಾರಪದ್ದತಿಯ ಅನುಕರಿಸಿ ಕಾಯ ರೋಗಗಳ ಗೂಡು.
ರಾಮಧಾನ್ಯದ ಮಹತ್ವವನು ಲೋಕಕೆ
ಎತ್ತಿತೋರಿದವರು ಕನಕದಾಸರು.
ಸಂಕಟ ಬಂದಾಗ ದೇವರ ನೆನವವರು ಎಲ್ಲೆಡೆ.
ಸದಾ ಹರಿಭಕ್ತರಾಗಿ ವೆಂಕಟೇಶ್ವರನ ಭಜಿಸಿದವರು ಕನಕದಾಸರು.
*ಸಿ.ಜಿ ವೆಂಕಟೇಶ್ವರ*
*ಕನಕದಾಸರ ಜಯಂತಿಯ ಶುಭಾಶಯಗಳು*
ಧನಕನಕ ತೃಣಸಮಾನರೆಂದು ತೋರಿಸಿದವರು ಕನಕದಾಸರು.
ಕೊನೆತನಕ ಹರಿಚರಣ ಬಿಡಬೇಡವೆಂದು ಬೋಧಿಸಿದವರು ಕನಕದಾಸರು.
ಅಹಂ ನಿಂದ ಒಡೆಯುತ್ತಿವೆ ಮನೆ ಮನಗಳು .
ನಾನು ಹೋದರೆ ಸ್ವರ್ಗಸುಖವೆಂಬ ಸತ್ಯ ದರ್ಶನ ಮಾಡಿಸಿದವರು ಕನಕದಾಸರು.
ಮಂದಿರ ಮಸೀದಿಗಳಲಿಮಾತ್ರ ಭಗವಂತನಿರುವ ಎಂಬ ಮೂಢರು
ನಿಷ್ಕಲ್ಮಷ ನಿಜಭಕ್ತಿಯಿಂದ ಕೃಷ್ಣನ ದರ್ಶನ ಪಡೆದವರು ಕನಕದಾಸರು.
ಪಾಶ್ಚಿಮಾತ್ಯರ ಆಹಾರಪದ್ದತಿಯ ಅನುಕರಿಸಿ ಕಾಯ ರೋಗಗಳ ಗೂಡು.
ರಾಮಧಾನ್ಯದ ಮಹತ್ವವನು ಲೋಕಕೆ
ಎತ್ತಿತೋರಿದವರು ಕನಕದಾಸರು.
ಸಂಕಟ ಬಂದಾಗ ದೇವರ ನೆನವವರು ಎಲ್ಲೆಡೆ.
ಸದಾ ಹರಿಭಕ್ತರಾಗಿ ವೆಂಕಟೇಶ್ವರನ ಭಜಿಸಿದವರು ಕನಕದಾಸರು.
*ಸಿ.ಜಿ ವೆಂಕಟೇಶ್ವರ*
Nice sir
ಪ್ರತ್ಯುತ್ತರಅಳಿಸಿFantastic sir
ಪ್ರತ್ಯುತ್ತರಅಳಿಸಿ