22 ಜನವರಿ 2021

ಬುದ್ದಿವಾದ .ಹನಿ

 ಬುದ್ದಿವಾದ


ಎಲ್ಲರನೂ ಕರೆದು

ಹೇಳುತ್ತಿತ್ತು ನಾನು

ಸುಂದರ, ಹೊಚ್ಚ

ಹೊಸದು, 

ಮನಮೋಹಕ ಎಂದು

ಚಿಗುರು|

ಬೀಗದಿರು, ಶಾಶ್ವತವಲ್ಲ

ನಿನ್ನ ರೂಪ, ಸೌಂದರ್ಯ.

ಬುದ್ದಿ ಹೇಳಿತು 

ಬೇರು||


ಸಿಹಿಜೀವಿ

ಸಿ ಜಿ ವೆಂಕಟೇಶ್ವರ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ