06 ಜುಲೈ 2021

ಧನಾತ್ಮಕ ಚಿಂತನೆ

 


ಚಿಂತಿಸಬೇಕಿಲ್ಲ


ಧನವಿರದಿದ್ದರೂ 

ಚಿಂತಿಸಬೇಕಿಲ್ಲ

ಧನವೊಂದೇ 

ಜೀವನವಲ್ಲ 

ಧನಾತ್ಮಕವಾಗಿ

ಯೋಚಿಸೋಣ |

ಸುಖ ನೆಮ್ಮದಿ

ಜೀವನವನ್ನು

ಪಡೆಯೋಣ||


ಸಿಹಿಜೀವಿ

ಸಿ ಜಿ ವೆಂಕಟೇಶ್ವರ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ