18 ಅಕ್ಟೋಬರ್ 2022

ಸುಮ್ಮನೆ ಕೂರದಿರು...

 



ಸುಮ್ಮನೇ ಕೂರದಿರು..


ಸೋತೆನೆಂದು ಸುಮ್ಮನೇ ಕೂರದಿರು

ಗೆಲುವು ಎಂದಿಗೂ ಇರುತ್ತದೆ

ಪ್ರಯತ್ನ ಪಡುವವರ ಪರ |

ಚಲಿಸುತ್ತಿರುವ ನದಿಯು

ಒಂದಲ್ಲ ಒಂದು ದಿನ 

ಸೇರಿಯೇ  ಸೇರುತ್ತದೆ ಸಾಗರ ||


#ಸಿಹಿಜೀವಿ 

ಸಿ ಜಿ ವೆಂಕಟೇಶ್ವರ


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ