This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ವಿಶ್ವ ಕವಿತಾ ದಿನದ ಪ್ರಯುಕ್ತ ಒಂದು ಹಾಸ್ಯ ಹನಿಗವನ
ನೆನಪು.
ಗೆಳೆಯ ಕೇಳಿದ ನೆನಪಿದೆಯಾ
ನಿನಗೆ, ನಾಕನೇ ತರಗತಿಯಲ್ಲಿ
ನಮ್ಮ ಜೊತೆಯಲ್ಲಿ ಓದಿದ ಕೋಮಲ|
ಅವನು ಉತ್ತರಿಸಿದ ಅದೆಲ್ಲಾ
ನೆನಪಿರುವ ನಿನಗೆ ಏಕೆ ನೆನಪಿಲ್ಲ?
ಕಳೆದ ತಿಂಗಳು ನನ್ನಿಂದ ಪಡೆದ ಐನೂರು ರೂಪಾಯಿ ಸಾಲ||
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ