This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಗಾಯನ ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಗಾಯನ ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
29 ಅಕ್ಟೋಬರ್ 2021
23 ಮೇ 2020
10 ಜನವರಿ 2020
09 ನವೆಂಬರ್ 2018
21 ಜುಲೈ 2018
20 ಜುಲೈ 2018
01 ಮಾರ್ಚ್ 2018
*ಬರುವುದು ಒಳ್ಳೆದಿನ*(ಕವನ) ಕನ್ನಡ ಸಾಹಿತ್ಯ ಲೋಕ ವಾಟ್ಸಪ್ ಗುಂಪಿನಲ್ಲಿ ನಡೆದ ಗಾಯನ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ಪಡೆದ ಕವನ
*ಬರುವುದು ಒಳ್ಳೆದಿನ*(ಕವನ)
ಓದಿ ಬರೆವ ಕಾಲದಿ
ಮನ ಏಕೆ ನಿನಗೆ ಚಂಚಲವು
ಸವಿ ಕನಸ ಕಾಣೋ ವೇಳೆಯಲಿ
ಏಕೆ ಪ್ರೀತಿ ಗೊಡವೆಯು |ಪ|
ಮನ ಏಕೆ ನಿನಗೆ ಚಂಚಲವು
ಸವಿ ಕನಸ ಕಾಣೋ ವೇಳೆಯಲಿ
ಏಕೆ ಪ್ರೀತಿ ಗೊಡವೆಯು |ಪ|
ಈ ಕಾಲ ಸಿಗದು ನಾಳೆ
ಮೈಮರೆಯೆ ಬಾಳೆ ಗೋಳು
ಇದ ತಿಳಿದು ನೀನು ಅರಿತು ಬಾಳು
ಮುಂದೆ ಇಹುದು ನಾಕವು |೧|
ಮೈಮರೆಯೆ ಬಾಳೆ ಗೋಳು
ಇದ ತಿಳಿದು ನೀನು ಅರಿತು ಬಾಳು
ಮುಂದೆ ಇಹುದು ನಾಕವು |೧|
ಹೆತ್ತವರ ಕನಸನ್ನು
ನನಸು ಮಾಡು ನೀನು
ಸುತ್ತಲಿನ ಜಗವನ್ನು
ಮೊದಲು ತಿಳಿ ನೀನು |೨|
ನನಸು ಮಾಡು ನೀನು
ಸುತ್ತಲಿನ ಜಗವನ್ನು
ಮೊದಲು ತಿಳಿ ನೀನು |೨|
ಹಿಡಿದಿಡು ನಿನ್ನ ಮನವ
ತರಿದಿಡು ಕೆಟ್ಟ ಚಟವ
ಹಿಡಿತವಿರಲಿ ಮನ
ಬರುವುದು ಒಳ್ಳೆ ದಿನ |೩|
ತರಿದಿಡು ಕೆಟ್ಟ ಚಟವ
ಹಿಡಿತವಿರಲಿ ಮನ
ಬರುವುದು ಒಳ್ಳೆ ದಿನ |೩|
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*..
*ಗೌರಿಬಿದನೂರು*..
04 ಸೆಪ್ಟೆಂಬರ್ 2017
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)