ಇತರರ ಬಗ್ಗೆ ಕೆಟ್ಟದಾಗಿ ಮಾತಾಡುವವರ ಜೊತೆಯಲ್ಲಿ ಕುಳಿತುಕೊಳ್ಳಬೇಡ| ನೀ ಎದ್ದು ಹೋದ ಕ್ಷಣವೇ ನಿನ್ನ ಬಗ್ಗೆ ಕೆಟ್ಟ ಮಾತು ಶುರು ನೋಡಾ||
ಸಿಹಿಜೀವಿ ವೆಂಕಟೇಶ್ವರ
This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
ಇತರರ ಬಗ್ಗೆ ಕೆಟ್ಟದಾಗಿ ಮಾತಾಡುವವರ ಜೊತೆಯಲ್ಲಿ ಕುಳಿತುಕೊಳ್ಳಬೇಡ| ನೀ ಎದ್ದು ಹೋದ ಕ್ಷಣವೇ ನಿನ್ನ ಬಗ್ಗೆ ಕೆಟ್ಟ ಮಾತು ಶುರು ನೋಡಾ||
ಸಿಹಿಜೀವಿ ವೆಂಕಟೇಶ್ವರ
ಬೆಲೆ
ಜಂಭ ಕೊಚ್ಚಿಕೊಳ್ಳುತ್ತಾ ಹೇಳಿಕೊಳ್ಳಬೇಡ ಎಲ್ಲರೂ ನನ್ನನ್ನೇ ಇಷ್ಟಪಡುತ್ತಾರೆಂದು| ಕೆಲವೊಮ್ಮೆ ಕಡಿಮೆ ಕಿಮ್ಮತ್ತಿನ ವಸ್ತುಗಳನ್ನು ಕೊಳ್ಳಲು ಜನ ಮುಗಿ ಬೀಳುತ್ತಾರೆ ನಾ ಮುಂದು,ತಾ ಮುಂದು||
ಸಿಹಿಜೀವಿ ವೆಂಕಟೇಶ್ವರ #QuoteSubhashitha #Sihijeevi #Venkateswara #WisdomInKannada #LifeLessons #InspirationalQuotes #SpiritualWisdom #MotivationalQuotes #KannadaCulture #QuoteOfTheDay #SubhashithaWisdom #KannadaProverbs #SelfAwareness #SoulfulQuotes #PositiveVibes #LifeInspired #Venkateswar
"ಗು"ಕಾರಶ್ಚಾಂಧಕಾರಃ ಸ್ಯಾತ್ "ರು"ಕಾರಸ್ತನ್ನಿರೋಧಕಃ । ಅಂಧಕಾರ ನಿರೋಧಿತ್ವಾತ್ "ಗುರು"ರೀತ್ಯಭಿಧೀಯತೇ ।। ಗುರು ಎಂಬ ಪಾದದಲ್ಲಿ ಗುಕಾರವು ಅಂಧಕಾರವನ್ನು ಸೂಚಿಸುತ್ತದೆ. ರುಕಾರವು ನಿರೋಧವನ್ನು ಸೂಚಿಸುತ್ತದೆ. ಹೀಗಾಗಿ ಗುರು ಶಬ್ದಕ್ಕೆ ಅಂಧಕಾರವನ್ನು ನಾಶಮಾಡುವವನು ಎಂದರ್ಥ.
#TeacherLife #TeachersofInstagram #TeachingTips #InspireTeachers #TeacherAppreciation #ClassroomCommunity #TeacherGoals #EducationMatters #FutureLeaders #TeachTheFuture #EducatorLife #PassionForTeaching #TeacherTravel #LearnThroughPlay #ClassroomStories #TeachingInspiration #BackToSchool #TeachAndInspire #CultivatingYoungMinds
ತಲುಪಲು ನಮ್ಮ
ಜೀವನದ ಗುರಿ।
ನಾವೇ ಸವೆಸಬೇಕು
ನಮ್ಮ ದಾರಿ|
ಸಿಹಿಜೀವಿ ವೆಂಕಟೇಶ್ವರ
#KannadaKavana #Kavana #KannadaPoetry #KannadaLiterature #PoetryLovers #KannadaWriters #LiteraryArt #WrittenWord #IndianPoetry #CulturalHeritage #Verses #CreativeWriting #SpokenWord #ArtInWords #PoeticExpressions #LanguageOfLove #Storytelling #Inspiration
-
"ಸತ್ಯದಿಂದ ಧರ್ಮವು ರಕ್ಷಿತವಾಗುತ್ತದೆ. ವಿದ್ಯೆಗೆ ಯೋಗದಿಂದ, ಸ್ವಚ್ಛತೆಯಿಂದ ರೂಪಕ್ಕೆ ರಕ್ಷಣೆಯೊದಗುತ್ತದೆ. ಸದ್ವರ್ತನೆಯಿಂದ ಕುಲದ ರಕ್ಷಣೆಯಾಗುತ್ತದೆ."
ಸಿಹಿಜೀವಿಯ ನುಡಿ.
ಬದ್ಧತೆ ಇಲ್ಲದಿದ್ದರೆ ಯಾವುದೇ
ಕೆಲಸ ಆರಂಭ ಮಾಡಲಾಗದು|
ನಿರಂತರ ಪ್ರಯತ್ನ ಇಲ್ಲದಿದ್ದರೆ
ಯಾವುದೇ ಗುರಿ ಮುಟ್ಟಲಾಗದು||
ಸಿಹಿಜೀವಿ ವೆಂಕಟೇಶ್ವರ
ನಾನಲ್ಲ ದರ್ಪತೋರತ
ಶೋಷಣೆಯ ಮಾಡುವ
ದೊಡ್ಡ ನಾಯಕ|
ದಿನವೂ ನನ್ನ ಪಾಡಿನ
ಕೆಲಸವನ್ನು ಶ್ರದ್ದೆಯಿಂದ
ಮಾಡುವ ಕಾರ್ಮಿಕ||
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಸಿಹಿಜೀವಿಯ ಹನಿ
ಎನಿತು ಕಾಲ ಕುಳಿತೇ
ಇರುವೆ ಚಿಂತಿಸುತಾ|
ಏಳು ಎದ್ದೇಳು ಸಂತಸಪಡೆ
ಕಾಯಕ ಮಾಡುತಾ||
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಅಪ್ಪನೂ ಗ್ರೇಟ್..
ನನ್ನ ಬಾಲ್ಯದ ದಿನಗಳಲ್ಲಿ ಅಪ್ಪ
ಕೊಡಿಸಿದ್ದರು ಸೂಟು ಬೂಟು
ದುಬಾರಿ ಬೆಲೆ ತೆತ್ತು|
ಯಾರಿಗೂ ಗೊತ್ತೇ ಆಗಿರಲಿಲ್ಲ ಅವರ ಬೂಟುಗಳಲ್ಲಿನ ತೂತು||
ಸಿಹಿಜೀವಿ ವೆಂಕಟೇಶ್ವರ
ತುಮಕೂರು
ಸಿರಿಬಂದ ಕಾಲಕ್ಕೆ ನೆಂಟರು
ನೂರು|
ಆಪತ್ಕಾಲದಲ್ಲಿ ತಿಳಿವುದು ನಮಗೆ ನಮ್ಮವರಾರು?||
#sihijeeviVenkateshwara #quotes #kannada #quoteoftheday
*ಸರಳತೆಗೆ ಮೆರಗು*
ಆಡಂಬರ ಯಾರಿಗೆ ಬೇಕು
ಮೈ ಮುಚ್ಚಿಕೊಂಡರೆ ಸಾಕು
ಸಭ್ಯವಾಗಿರಲಿ ನಮ್ಮ ಪೋಷಾಕು
ಸರಳತೆಗೇ ಮೆರಗು ಎಲ್ಲಾಕಾಲಕು
*ಸಿಹಿಜೀವಿ ವೆಂಕಟೇಶ್ವರ*
ತುಮಕೂರು
ಬದುಕು
ಅತಿಯಾಗಿ ಬಾಯಿ ತೆರೆಯುವುದನ್ನು ನಿಲ್ಲಿಸು
ನೀನು|
ಅತಿಯಾಗಿ ಬಾಯಿ ತೆರೆದರೆ
ನೀರಲ್ಲೂ ಬದುಕಲಾರದು
ಮೀನು||
ಸಿಹಿಜೀವಿ ವೆಂಕಟೇಶ್ವರ.