This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
10 ಜನವರಿ 2018
09 ಜನವರಿ 2018
08 ಜನವರಿ 2018
06 ಜನವರಿ 2018
ಮರೆಯಲಾರೆ (ಭಾವಗೀತೆ)
ಭಾವಗೀತೆ
*ಮರೆಯಲಾರೆ*
ಕೋಪವೇಕೆ ನನ್ನ ನಲ್ಲೆ
ಬಳಿ ಬಾರೆ ಈಗಲೆ ಇಲ್ಲೆ|ಪ|
ಹೂಅರಳಿ ನಲಿಯುತಿದೆ
ತಂಗಾಳಿ ಸುಳಿಯುತಿದೆ
ಹಸಿ ಕೋಪ ನಿನಗೆ ತರವೆ
ಬಾ ನನ್ನ ಮದ್ದಿನ ಒಲವೆ|೧|
ನನ್ನ ಮನವ ನಿನಗೊಪ್ಪಿಸಿಹೆ
ನೀ ಹುಸಿ ಮುನಿಸ ತೋರಿಹೆ
ಶಶಿಮುಖಿಯೆ ಶಾಂತಳಾಗು
ನನ್ನ ಕತ್ತಲ ಮನಕೆ ಬೆಳಕಾಗು|೨|
ಸೌಂದರ್ಯದ ಖನಿ ನೀನು
ಸದ್ಗುಣಗಳ ಗಣಿ ನೀನು
ತೊರೆಯದಿರು ನೀ ನನ್ನ
ಮರೆಯಲಾರೆ ನಾ ನಿನ್ನ|೩|
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
*ಮರೆಯಲಾರೆ*
ಕೋಪವೇಕೆ ನನ್ನ ನಲ್ಲೆ
ಬಳಿ ಬಾರೆ ಈಗಲೆ ಇಲ್ಲೆ|ಪ|
ಹೂಅರಳಿ ನಲಿಯುತಿದೆ
ತಂಗಾಳಿ ಸುಳಿಯುತಿದೆ
ಹಸಿ ಕೋಪ ನಿನಗೆ ತರವೆ
ಬಾ ನನ್ನ ಮದ್ದಿನ ಒಲವೆ|೧|
ನನ್ನ ಮನವ ನಿನಗೊಪ್ಪಿಸಿಹೆ
ನೀ ಹುಸಿ ಮುನಿಸ ತೋರಿಹೆ
ಶಶಿಮುಖಿಯೆ ಶಾಂತಳಾಗು
ನನ್ನ ಕತ್ತಲ ಮನಕೆ ಬೆಳಕಾಗು|೨|
ಸೌಂದರ್ಯದ ಖನಿ ನೀನು
ಸದ್ಗುಣಗಳ ಗಣಿ ನೀನು
ತೊರೆಯದಿರು ನೀ ನನ್ನ
ಮರೆಯಲಾರೆ ನಾ ನಿನ್ನ|೩|
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
04 ಜನವರಿ 2018
ಡ್ರೈವರ್ ಉದ್ದಟತನ ( ಸಂಪಾದಕರಿಗೆ ಪತ್ರ)
ಡ್ರೈವರ್ ಉದ್ತಟತನ
ದಿನಾಂಕ ೪ -೧ ೨೦೧೮ ರಂದು ನಾನು ಬೆಂಗಳೂರಿಗೆ ಪ್ರಯಾಣ ಬೆಳೆಸಲು
ಕೆ ಎ ೪೦
ಎಪ್ ೯೫೩
ನಂಬರ್ ನ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಬಸ್ ನಿಲ್ದಾಣದಲ್ಲಿ ೬- ೩೦ ಕ್ಜೆ ಬಸ್ ಹತ್ತಿ ಕುಳಿತು ಒಂದು ಗಂಟೆಯಾದರೂ ಡ್ರೈವರ್ ಪತ್ತೆ ಇಲ್ಲ ಕೊನೆಗೆ ೭ - ೩೦ ಕ್ಕೆ ಬಂದ ಡ್ರೈವರ್ ಗೆ ಬಸ್ ನ ಪ್ರಯಾಣಿಕರೊಬ್ಬರು ಸಮಯಕ್ಕೆ ಸರಿಯಾಗಿ ಹೊರಡಿ ನಮಗೆ ಕಛೇರಿ ಕೆಲಸವಿದೆ ಎಂದರೆ .ಉದ್ದಟತನದಿಂದ "ನಾನು ಕರೆದು ಕೊಂಡು ಹೋದಾಗ ಹೋಗಬೇಕು ಇನ್ನೂ ಮಾತಾಡಿದರೆ ಇನ್ನೂ ಲೇಟು ಮಾಡುವೆ ಎಂದರು"ಇಂತಹ ಮನಸ್ಥಿತಿ ಇರುವುದರಿಂದ ಸಂಸ್ಥೆಯ ಗೌರವಕ್ಕೆ ಮತ್ತು ಸಾರ್ವಜನಿಕರ ಘನತೆಗೆ ಧಕ್ಕೆಯಾಗುತ್ತದೆ ಸಂಬಂಧಿಸಿದ ಅಧಿಕಾರಿಗಳು ಇವರಿಗೆ ಬುದ್ದಿ ಹೇಳಬೇಕು.
ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಪಡೆದ ಕೆ ಎಸ್ ಆರ್ ಟಿ ಸಿ ಗೆ ತನ್ನದೇ ಆದ ಹೆಸರಿದೆ.ಇದಕ್ಕೆ ಪೂರಕವಾಗಿ ಸೇವಾ ಮನೋಭಾವವನ್ನು ಹೊಂದಿರುವ ಉತ್ತಮ ಡ್ರೈವರ್ ಮತ್ತು ಕಂಡಕ್ಟರ್ ಗಳಿದ್ದಾರೆ.
ಆದರೆ ಇಂತಹ ಕೆಲವೆ ಉದ್ದಟ ನೌಕರರಿಂದ ಅದು ಮಣ್ಣು ಪಾಲಾಗುವುದು ಬೇಡ
ಇನ್ನೂ ಮುಂದಾದರು ಜನರ ಸೇವೆಯೇ ನಮ್ಮ ಗುರಿ ಎಂಬ ದ್ಯೇಯವಾಕ್ಯ ಪಾಲಿಸಲು ಆ ದೇವರು ಇಂತವರಿಗೆ ಬುದ್ದಿ ನೀಡಲಿ
ಕೆ ಎ ೪೦
ಎಪ್ ೯೫೩
ನಂಬರ್ ನ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಬಸ್ ನಿಲ್ದಾಣದಲ್ಲಿ ೬- ೩೦ ಕ್ಜೆ ಬಸ್ ಹತ್ತಿ ಕುಳಿತು ಒಂದು ಗಂಟೆಯಾದರೂ ಡ್ರೈವರ್ ಪತ್ತೆ ಇಲ್ಲ ಕೊನೆಗೆ ೭ - ೩೦ ಕ್ಕೆ ಬಂದ ಡ್ರೈವರ್ ಗೆ ಬಸ್ ನ ಪ್ರಯಾಣಿಕರೊಬ್ಬರು ಸಮಯಕ್ಕೆ ಸರಿಯಾಗಿ ಹೊರಡಿ ನಮಗೆ ಕಛೇರಿ ಕೆಲಸವಿದೆ ಎಂದರೆ .ಉದ್ದಟತನದಿಂದ "ನಾನು ಕರೆದು ಕೊಂಡು ಹೋದಾಗ ಹೋಗಬೇಕು ಇನ್ನೂ ಮಾತಾಡಿದರೆ ಇನ್ನೂ ಲೇಟು ಮಾಡುವೆ ಎಂದರು"ಇಂತಹ ಮನಸ್ಥಿತಿ ಇರುವುದರಿಂದ ಸಂಸ್ಥೆಯ ಗೌರವಕ್ಕೆ ಮತ್ತು ಸಾರ್ವಜನಿಕರ ಘನತೆಗೆ ಧಕ್ಕೆಯಾಗುತ್ತದೆ ಸಂಬಂಧಿಸಿದ ಅಧಿಕಾರಿಗಳು ಇವರಿಗೆ ಬುದ್ದಿ ಹೇಳಬೇಕು.
ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿ ಪಡೆದ ಕೆ ಎಸ್ ಆರ್ ಟಿ ಸಿ ಗೆ ತನ್ನದೇ ಆದ ಹೆಸರಿದೆ.ಇದಕ್ಕೆ ಪೂರಕವಾಗಿ ಸೇವಾ ಮನೋಭಾವವನ್ನು ಹೊಂದಿರುವ ಉತ್ತಮ ಡ್ರೈವರ್ ಮತ್ತು ಕಂಡಕ್ಟರ್ ಗಳಿದ್ದಾರೆ.
ಆದರೆ ಇಂತಹ ಕೆಲವೆ ಉದ್ದಟ ನೌಕರರಿಂದ ಅದು ಮಣ್ಣು ಪಾಲಾಗುವುದು ಬೇಡ
ಇನ್ನೂ ಮುಂದಾದರು ಜನರ ಸೇವೆಯೇ ನಮ್ಮ ಗುರಿ ಎಂಬ ದ್ಯೇಯವಾಕ್ಯ ಪಾಲಿಸಲು ಆ ದೇವರು ಇಂತವರಿಗೆ ಬುದ್ದಿ ನೀಡಲಿ
ಸಿ.ಜಿ.ವೆಂಕಟೇಶ್ವರ
ಗೌರಿಬಿದನೂರು
ಗೌರಿಬಿದನೂರು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)