This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
02 ಏಪ್ರಿಲ್ 2018
01 ಏಪ್ರಿಲ್ 2018
*ಉಕ್ಕಿನ ಮನುಷ್ಯ* (ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)
*ಉಕ್ಕಿನ ಮನುಷ್ಯ*
(ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)
ಇವರೇ ನಮ್ಮ ಉಕ್ಕಿನ ಮನುಷ್ಯ
ಬರೆದರು ನವಭಾರತದ ಭವಿಷ್ಯ
ಸಾರಿದರು ಏಕತೆಯ ಮಂತ್ರ
ಪಾಲಿಸಿದರು ರಾಷ್ಟ್ರೀಯತೆ ತಂತ್ರ
ದೇಶದ ಮೊದಲ ಉಪಪ್ರಧಾನಿ
ಆಡಳಿತದಲ್ಲಿ ದೊಡ್ದ ದಣಿ
ಮಾಡಿದರು ದೇಶದ ಏಕೀಕರಣ
ಮಾಡಲಿಲ್ಲ ಕೀಳು ರಾಜಕಾರಣ
ಬಾರ್ಡೋಲಿ ಸತ್ಯಾಗ್ರಹ ರೂವಾರಿ
ಸ್ವಾತಂತ್ರ್ಯ ಕ್ಕೆ ಬಾರಸಿದರು ರಣಭೇರಿ
ಸರಳ ಸಜ್ಜನ ಶಿಸ್ತಿನ ಸಿಪಾಯಿ ನೀವು
ನಿಮ್ಮ ಆದರ್ಶ ಪಾಲಿಸುವೆವು ನಾವು
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
(ಸರದಾರ್ ವಲ್ಲಭ ಬಾಯ್ ಪಟೇಲ್ ರವರಿಗೆ ನುಡಿನಮನ)
ಇವರೇ ನಮ್ಮ ಉಕ್ಕಿನ ಮನುಷ್ಯ
ಬರೆದರು ನವಭಾರತದ ಭವಿಷ್ಯ
ಸಾರಿದರು ಏಕತೆಯ ಮಂತ್ರ
ಪಾಲಿಸಿದರು ರಾಷ್ಟ್ರೀಯತೆ ತಂತ್ರ
ದೇಶದ ಮೊದಲ ಉಪಪ್ರಧಾನಿ
ಆಡಳಿತದಲ್ಲಿ ದೊಡ್ದ ದಣಿ
ಮಾಡಿದರು ದೇಶದ ಏಕೀಕರಣ
ಮಾಡಲಿಲ್ಲ ಕೀಳು ರಾಜಕಾರಣ
ಬಾರ್ಡೋಲಿ ಸತ್ಯಾಗ್ರಹ ರೂವಾರಿ
ಸ್ವಾತಂತ್ರ್ಯ ಕ್ಕೆ ಬಾರಸಿದರು ರಣಭೇರಿ
ಸರಳ ಸಜ್ಜನ ಶಿಸ್ತಿನ ಸಿಪಾಯಿ ನೀವು
ನಿಮ್ಮ ಆದರ್ಶ ಪಾಲಿಸುವೆವು ನಾವು
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
31 ಮಾರ್ಚ್ 2018
ಪ್ರಜಾಪ್ರಭುತ್ವ ಉಳಿಸೋಣ (ಭಾವಗೀತೆ) ಮತದಾರರ ಜಾಗೃತಿ ಗೀತೆ
*ಪ್ರಜಾಪ್ರಭುತ್ವ ಉಳಿಸೋಣ*
ಆರಿಸೋಣ ಉತ್ತಮ ನಾಯಕರ
ಮಾಡಿಕೊಳ್ಳೋಣ ಜೀವನ ಶುಭಕರ
ಮಾಡೋಣ ಎಲ್ಲರು ಮತದಾನ
ನಿರಾಕರಿಸೋಣ ನೀಡಿದರೆ ಧನ
ಮರುಗದಿರಿ ಮೊಸಳೆ ಕಣ್ಣೀರಿಗೆ
ಕೊರಗದಿರಿ ಮೈಮರೆತು ಅರೆಘಳಿಗೆ
ಓಟಿನ ದಿನ ಬದಿಗೊತ್ತಿ ನಿಮ್ಮ ಕೆಲಸ
ಸರ್ಕಾರ ರಚಿಸುವುದು ನಮ್ಮ ಕೆಲಸ
ಬೇಡಿಕೆ ಇಡದಿರಿ ಸ್ವಾರ್ಥದಿ ನಿಮಗಾಗಿ
ಹಕ್ಕು ಚಲಾವಣೆ ಮಾಡಿ ದೇಶಕ್ಕಾಗಿ
ಮಾರಿಕೊಳ್ಳದಿರಿ ನಿಮ್ಮ ಮತ
ಒಳ್ಳೆಯ ನಾಯಕಗಿರಲಿ ಸಹಮತ
ಮತಗಟ್ಟೆಗೆ ಎಲ್ಲರೂ ಹೋಗೋಣ
ಓಟು ಮಾಡುವ ಪಣ ತೊಡೋಣ
ನಮ್ಮಯ ಸೇವಕರ ಆರಿಸೋಣ
ಪ್ರಜಾಪ್ರಭುತ್ವವನ್ನು ಉಳಿಸೋಣ
*ಸಿ.ಜಿ. ವೆಂಕಟೇಶ್ವರ*
*ಗೌರಿಬಿದನೂರು*
ಆರಿಸೋಣ ಉತ್ತಮ ನಾಯಕರ
ಮಾಡಿಕೊಳ್ಳೋಣ ಜೀವನ ಶುಭಕರ
ಮಾಡೋಣ ಎಲ್ಲರು ಮತದಾನ
ನಿರಾಕರಿಸೋಣ ನೀಡಿದರೆ ಧನ
ಮರುಗದಿರಿ ಮೊಸಳೆ ಕಣ್ಣೀರಿಗೆ
ಕೊರಗದಿರಿ ಮೈಮರೆತು ಅರೆಘಳಿಗೆ
ಓಟಿನ ದಿನ ಬದಿಗೊತ್ತಿ ನಿಮ್ಮ ಕೆಲಸ
ಸರ್ಕಾರ ರಚಿಸುವುದು ನಮ್ಮ ಕೆಲಸ
ಬೇಡಿಕೆ ಇಡದಿರಿ ಸ್ವಾರ್ಥದಿ ನಿಮಗಾಗಿ
ಹಕ್ಕು ಚಲಾವಣೆ ಮಾಡಿ ದೇಶಕ್ಕಾಗಿ
ಮಾರಿಕೊಳ್ಳದಿರಿ ನಿಮ್ಮ ಮತ
ಒಳ್ಳೆಯ ನಾಯಕಗಿರಲಿ ಸಹಮತ
ಮತಗಟ್ಟೆಗೆ ಎಲ್ಲರೂ ಹೋಗೋಣ
ಓಟು ಮಾಡುವ ಪಣ ತೊಡೋಣ
ನಮ್ಮಯ ಸೇವಕರ ಆರಿಸೋಣ
ಪ್ರಜಾಪ್ರಭುತ್ವವನ್ನು ಉಳಿಸೋಣ
*ಸಿ.ಜಿ. ವೆಂಕಟೇಶ್ವರ*
*ಗೌರಿಬಿದನೂರು*
30 ಮಾರ್ಚ್ 2018
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)




