This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
09 ನವೆಂಬರ್ 2018
08 ನವೆಂಬರ್ 2018
ಮಹಾಬಲಿ (ಕವನ)
*ಮಹಾಬಲಿ*
ಪರಿಸರ ಮಾಲಿನ್ಯ
ದುರಾಸೆಗಿಡಿದ ಕನ್ನಡಿ
ಸುಸ್ಥಿರ ಅಭಿವೃದ್ಧಿಯ ಕಡೆಗಣಿಸಿ
ಅಸ್ಥಿರ ಗೊಳಿಸಿರುವೆವು ಭುವಿಯ
ವ್ಯಗ್ರಗೊಂಡಳು ಭೂಮಾತೆ
ಅತಿವೃಷ್ಟಿ ಅನಾವೃಷ್ಡಿ ಬರ
ಉಬ್ಬರ ಜಾಗತಿಕ ತಾಪಮಾನ
ಎಲ್ ನೀನೋ ಲಾ ನೀನೋ
ಏನೇನೋ
ಚಂಡಿಯಂತಹ ಚಂಡಮಾರುತ
ಜ್ಬಾಲೆಯುಗುಳುವ ಜ್ವಾಲಾಮುಖಿ
ಬಾಯಿತೆಗೆವ ಭೂಕಂಪ
ಪ್ರಕೃತಿ ಕ್ರಮೇಣ ಸಣ್ಣ ಪುಟ್ಟ
ಬಲಿ ಪಡೆದು ಎಚ್ಚರಿಕೆ ನೀಡಿಯಾಯಿತು
ಬುದ್ದಿ ಕಲಿತಿಲ್ಲ ನಾವು
ಮುಂದುವರೆಸಿದ್ದೇವೆ ಅದೇ ದುರ್ವರ್ತನೆ
ಮಹಾಬಲಿ ಗಾಗಿ ಕಾದಿದ್ದಾಳೆ
ಪ್ರಕೃತಿ ಮಾತೆ
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
ಪರಿಸರ ಮಾಲಿನ್ಯ
ದುರಾಸೆಗಿಡಿದ ಕನ್ನಡಿ
ಸುಸ್ಥಿರ ಅಭಿವೃದ್ಧಿಯ ಕಡೆಗಣಿಸಿ
ಅಸ್ಥಿರ ಗೊಳಿಸಿರುವೆವು ಭುವಿಯ
ವ್ಯಗ್ರಗೊಂಡಳು ಭೂಮಾತೆ
ಅತಿವೃಷ್ಟಿ ಅನಾವೃಷ್ಡಿ ಬರ
ಉಬ್ಬರ ಜಾಗತಿಕ ತಾಪಮಾನ
ಎಲ್ ನೀನೋ ಲಾ ನೀನೋ
ಏನೇನೋ
ಚಂಡಿಯಂತಹ ಚಂಡಮಾರುತ
ಜ್ಬಾಲೆಯುಗುಳುವ ಜ್ವಾಲಾಮುಖಿ
ಬಾಯಿತೆಗೆವ ಭೂಕಂಪ
ಪ್ರಕೃತಿ ಕ್ರಮೇಣ ಸಣ್ಣ ಪುಟ್ಟ
ಬಲಿ ಪಡೆದು ಎಚ್ಚರಿಕೆ ನೀಡಿಯಾಯಿತು
ಬುದ್ದಿ ಕಲಿತಿಲ್ಲ ನಾವು
ಮುಂದುವರೆಸಿದ್ದೇವೆ ಅದೇ ದುರ್ವರ್ತನೆ
ಮಹಾಬಲಿ ಗಾಗಿ ಕಾದಿದ್ದಾಳೆ
ಪ್ರಕೃತಿ ಮಾತೆ
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
06 ನವೆಂಬರ್ 2018
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)



