This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
28 ಆಗಸ್ಟ್ 2019
26 ಆಗಸ್ಟ್ 2019
ಸಿಹಿಜೀವಿಯ ಹನಿಗಳು
*ಸಿಹಿ ಜೀವಿಯ ಹನಿಗಳು*
*೧*
*ಬಂದಾಗಿದೆ*
ಬೇಗ ಬರಲಿಲ್ಲ ಎಂದು
ಮುನಿಸೇತಕೆ ನಲ್ಲೆ?
ಕೋಪಿಸಿಕೊಳ್ಳಲು ಏನಾಗಿದೆ?
ನಾನೀಗ ಬಂದಾಗಿದೆ
ಬಾಗಿಲು ಬಂದಾಗಿದೆ.
*೨*
*ಯಾಕೆ?*
ಉಂಡು ಮಲಗಿದರೂ
ಮುಗಿಯಲಿಲ್ಲ
ನಮ್ಮಿಬ್ಬಿರ ಜಗಳ
ಯಾಕೆ ? ಯಾಕೆ ?
ಎಂದು ಕೇಳಿದೆ
ನನ್ನವಳೆಂದೆಳು
ಏಳಿ ಮೇಲೆ
ಸೂರ್ಯ ನೆತ್ತಿಗೆ ಬಂದಿದೆ
ಕಾಫಿ ಆರಿ ಹೋಗಿದೆ.
ಹೋ ಕನಸಾ?
ಎಂದು ಕಾಫಿ ಹೀರಿದೆ.
*ಸಿ ಜಿ.ವೆಂಕಟೇಶ್ವರ*..
*ಗೌರಿಬಿದನೂರು*
*೧*
*ಬಂದಾಗಿದೆ*
ಬೇಗ ಬರಲಿಲ್ಲ ಎಂದು
ಮುನಿಸೇತಕೆ ನಲ್ಲೆ?
ಕೋಪಿಸಿಕೊಳ್ಳಲು ಏನಾಗಿದೆ?
ನಾನೀಗ ಬಂದಾಗಿದೆ
ಬಾಗಿಲು ಬಂದಾಗಿದೆ.
*೨*
*ಯಾಕೆ?*
ಉಂಡು ಮಲಗಿದರೂ
ಮುಗಿಯಲಿಲ್ಲ
ನಮ್ಮಿಬ್ಬಿರ ಜಗಳ
ಯಾಕೆ ? ಯಾಕೆ ?
ಎಂದು ಕೇಳಿದೆ
ನನ್ನವಳೆಂದೆಳು
ಏಳಿ ಮೇಲೆ
ಸೂರ್ಯ ನೆತ್ತಿಗೆ ಬಂದಿದೆ
ಕಾಫಿ ಆರಿ ಹೋಗಿದೆ.
ಹೋ ಕನಸಾ?
ಎಂದು ಕಾಫಿ ಹೀರಿದೆ.
*ಸಿ ಜಿ.ವೆಂಕಟೇಶ್ವರ*..
*ಗೌರಿಬಿದನೂರು*
23 ಆಗಸ್ಟ್ 2019
31 ಜುಲೈ 2019
30 ಜುಲೈ 2019
ಸಿಹಿ ಜೀವಿಯ ಹನಿಗಳು
*ಸಿಹಿಜೀವಿಯ ಹನಿಗಳು*
*೧*
*ಮಾರ್ಗ*
ಒಳಿತು ಮಾಡುತ್ತಿರಲಿ ಕರ
ಕರುಣೆ, ಪ್ರೀತಿ ತುಂಬಿರಲಿ ಉರ
ಸತ್ಚಿಂತನೆಗಳಿಂದ ತುಂಬಿರಲಿ ಶಿರ
ನಿನ್ನ ಹೆಸರಾಗುವುದು ಅಮರ .
*೨*
*ಇಂದ್ರಿಯ ನಿಗ್ರಹ*
ಅಮರತ್ವ ಸಿಗಬೇಕೆಂದು
ಮಾಡದ ಪೂಜೆಗಳಿಲ್ಲ
ಜಪತಪಗಳಿಲ್ಲ ಧ್ಯಾನ
ಸತ್ಸಂಗಗಳಿಗೆ ಕೊನೆಯಿಲ್ಲ
ಆದರೂ ಅಮರತ್ವದ ಸುಳಿವಿಲ್ಲ
ಕಾರಣ ಇಂದ್ರಿಯಗಳ
ನಿಗ್ರಹ ಆಗಲೇ ಇಲ್ಲ.
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
*೧*
*ಮಾರ್ಗ*
ಒಳಿತು ಮಾಡುತ್ತಿರಲಿ ಕರ
ಕರುಣೆ, ಪ್ರೀತಿ ತುಂಬಿರಲಿ ಉರ
ಸತ್ಚಿಂತನೆಗಳಿಂದ ತುಂಬಿರಲಿ ಶಿರ
ನಿನ್ನ ಹೆಸರಾಗುವುದು ಅಮರ .
*೨*
*ಇಂದ್ರಿಯ ನಿಗ್ರಹ*
ಅಮರತ್ವ ಸಿಗಬೇಕೆಂದು
ಮಾಡದ ಪೂಜೆಗಳಿಲ್ಲ
ಜಪತಪಗಳಿಲ್ಲ ಧ್ಯಾನ
ಸತ್ಸಂಗಗಳಿಗೆ ಕೊನೆಯಿಲ್ಲ
ಆದರೂ ಅಮರತ್ವದ ಸುಳಿವಿಲ್ಲ
ಕಾರಣ ಇಂದ್ರಿಯಗಳ
ನಿಗ್ರಹ ಆಗಲೇ ಇಲ್ಲ.
*ಸಿ ಜಿ ವೆಂಕಟೇಶ್ವರ*
*ಗೌರಿಬಿದನೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)




