This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
31 ಮಾರ್ಚ್ 2020
ಶಾಂತಿ (ಹನಿ ಹನಿ ಇಬ್ಬನಿ ಬಳಗದಿಂದ ಉತ್ತಮ ನ್ಯಾನೋ ಕಥೆ ಎಂಬ ಪುರಸ್ಕಾರ ಪಡೆದ ಕಥೆ
*ಶಾಂತಿ*
(ನ್ಯಾನೋ ಕಥೆ)
"ಮಗ ಎಂ. ಬಿ .ಬಿ.ಎಸ್. ಮುಗಿಸಿ ಒಳ್ಳೆಯ ಅಂಕದೊಂದಿಗೆ ಪಾಸಾಗಿದ್ದಾನೆ ನನ್ನ ಇಚ್ಚೆಯಂತೆ ಎಂ ಡಿ ಸೀಟ್ ಸಿಗುವುದೋ ಇಲ್ಲವೋ ಎಂಬ ಚಿಂತೆ, ಬೇಸರ, ಮಗಳು ಇಂಜಿನಿಯರ್ ಮುಗಿಸಿ ಕೆಲಸಕ್ಕೆ ಹೋಗುತಿಹಳು,ಅವಳಿಗೆ ನನ್ನಿಚ್ಚೆಯ ವರ ಸಿಗುವನೆ? ಎಂಬ ಚಿಂತೆ.ಹದಿನೈದು ಕೋಟಿ ಆಸ್ತಿಯಿದ್ದರೂ ಮನಸ್ಸಿಗೆ ಶಾಂತಿಯಿಲ್ಲ ನೆಮ್ಮದಿಯಿಲ್ಲ ಮನಃಶಾಂತಿ ಪಡೆಯುವುದು ಹೇಗೆ? ಪರಿಹಾರ ಸೂಚಿಸಿ ಸ್ವಾಮಿ."
ಮುಗುಳ್ನಕ್ಕು ಸ್ವಾಮೀಜಿಯವರು ಹೇಳಿದರು.
"ಭಕ್ತ, ನಿನಗೆ ಶಾಂತಿಯಿಂದ ಇರಬೇಕೆಂದು
ಇಚ್ಛೆ ಇದೆಯೇ? ಹಾಗಾದರೆ ನಿನ್ನ ಇಚ್ಛೆಗಳನ್ನು
ಶಾಂತಗೊಳಿಸು".
*ಸಿ ಜಿ ವೆಂಕಟೇಶ್ವರ*
*ತುಮಕೂರು*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)





