This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
26 ಏಪ್ರಿಲ್ 2020
25 ಏಪ್ರಿಲ್ 2020
ಎರಡು ಚುಟುಕುಗಳು
ಎರಡು ಚುಟುಕುಗಳು
೧
*ದೇಗುಲಗಳು*
ಸಕಲ ಕಾಲಕೂ ಮನಕಾನಂದ ನೀಡುತ್ತಿವೆ
ಬೇಲೂರು ಹಳೇಬೀಡಿನ ಶಿಲಾಬಾಲಿಕೆಗಳು
ಕಲಾರಸಿಕರನ್ನು ಕೈಬೀಸಿ ಕರೆಯುತ್ತಲಿವೆ
ಕನ್ನಡ ನಾಡಿನ ವಿಶ್ವ ಪ್ರಸಿದ್ಧ ದೇಗುಲಗಳು.
೨
*ನಿಲ್ಲುತ್ತಿಲ್ಲ*
ವೈರಾಣುವಿನ ಪ್ರವರಕ್ಕೆ ಹೈರಾಣಾಗಿದೆ ಜಗ
ಎಲ್ಲಡೆ ಮರಣಮೃದಂಗವು ನಿಲ್ಲುತ್ತಿಲ್ಲ
ವೈದ್ಯರು,ನಾರಾಯಣ,ಶ್ರಮಿಸುತ್ತಲಿದ್ದಾರೆ
ಕಾಲವನ್ನು ತಡೆಯೋರು ಯಾರೂ ಇಲ್ಲ.
*ಸಿ ಜಿ ವೆಂಕಟೇಶ್ವರ*
*ತುಮಕೂರು*
೧
*ದೇಗುಲಗಳು*
ಸಕಲ ಕಾಲಕೂ ಮನಕಾನಂದ ನೀಡುತ್ತಿವೆ
ಬೇಲೂರು ಹಳೇಬೀಡಿನ ಶಿಲಾಬಾಲಿಕೆಗಳು
ಕಲಾರಸಿಕರನ್ನು ಕೈಬೀಸಿ ಕರೆಯುತ್ತಲಿವೆ
ಕನ್ನಡ ನಾಡಿನ ವಿಶ್ವ ಪ್ರಸಿದ್ಧ ದೇಗುಲಗಳು.
೨
*ನಿಲ್ಲುತ್ತಿಲ್ಲ*
ವೈರಾಣುವಿನ ಪ್ರವರಕ್ಕೆ ಹೈರಾಣಾಗಿದೆ ಜಗ
ಎಲ್ಲಡೆ ಮರಣಮೃದಂಗವು ನಿಲ್ಲುತ್ತಿಲ್ಲ
ವೈದ್ಯರು,ನಾರಾಯಣ,ಶ್ರಮಿಸುತ್ತಲಿದ್ದಾರೆ
ಕಾಲವನ್ನು ತಡೆಯೋರು ಯಾರೂ ಇಲ್ಲ.
*ಸಿ ಜಿ ವೆಂಕಟೇಶ್ವರ*
*ತುಮಕೂರು*
24 ಏಪ್ರಿಲ್ 2020
ಪುಸ್ತಕ ವಿಮರ್ಶೆ (ಜೋಗಿ ಕತೆಗಳು)
ಪುಸ್ತಕ ವಿಮರ್ಶೆ
ಇಂದು ನಾನು ಓದಿದ ಪುಸ್ತಕ ಜೋಗಿ ಕಥೆಗಳು
ಒಂದಕ್ಕಿಂತ ಒಂದು ವಿಭಿನ್ನವಾದ ಕಥಾವಸ್ತುವನ್ನು ಒಳಗೊಂಡ ೨೧ ಕಥೆಗಳನ್ನು ಒಂದೆ ಓದಿಗೆ ಆರಿಸಿಕೊಂಡು ಹೋದ ಪುಸ್ತಕ .ಜೋಗಿರವರ ಭಾಷೆ ಕಥೆಗಳಲ್ಲಿ ಬರುವ ತಿರುವುಗಳನ್ನು ಓದಿಯೇ ಅನುಭವಿಸಬೇಕು
ಅವರ ಗೆಳೆಯ ಸೂರಿಯವರ ವಿಮರ್ಶೆ ಪುಸ್ತಕದ ಮೊದಲ ಪುಟಗಳಲ್ಲಿ ಓದಿದ ಮೇಲೆ ಇಡಿ ಕಥೆಗಳ ಓದಿದ ಮೇಲೆ ಸೂರಿ ಒಬ್ಬ ಸಾಮಾನ್ಯ ಓದುಗನಂತೆ ವಿಮರ್ಶೆ ಮಾಡಿರುವುದು ನನ್ನ ಅರಿವಿಗೆ ಬಂತು.
ಈ ಕಥೆಗಳಲ್ಲಿ ಬರುವ ಬಹುತೇಕ ಪಾತ್ರಗಳು ನಾವು ಕೇಳಿದ ಮಹಾನ್ ವ್ಯಕ್ತಿಗಳದು ಉದಾಹರಣೆಗೆ ಪುರಂದರ ವಿಠ್ಠಲ ಗೊರೂರು ರಾಮಸ್ವಾಮಿ ಇತ್ಯಾದಿ .
ಒಟ್ಟಿನಲ್ಲಿ ಇಂದು ಒಂದು ಉತ್ತಮ ಪುಸ್ತಕ ಓದಿದ ಖುಷಿ
ಒಂದಕ್ಕಿಂತ ಒಂದು ವಿಭಿನ್ನವಾದ ಕಥಾವಸ್ತುವನ್ನು ಒಳಗೊಂಡ ೨೧ ಕಥೆಗಳನ್ನು ಒಂದೆ ಓದಿಗೆ ಆರಿಸಿಕೊಂಡು ಹೋದ ಪುಸ್ತಕ .ಜೋಗಿರವರ ಭಾಷೆ ಕಥೆಗಳಲ್ಲಿ ಬರುವ ತಿರುವುಗಳನ್ನು ಓದಿಯೇ ಅನುಭವಿಸಬೇಕು
ಅವರ ಗೆಳೆಯ ಸೂರಿಯವರ ವಿಮರ್ಶೆ ಪುಸ್ತಕದ ಮೊದಲ ಪುಟಗಳಲ್ಲಿ ಓದಿದ ಮೇಲೆ ಇಡಿ ಕಥೆಗಳ ಓದಿದ ಮೇಲೆ ಸೂರಿ ಒಬ್ಬ ಸಾಮಾನ್ಯ ಓದುಗನಂತೆ ವಿಮರ್ಶೆ ಮಾಡಿರುವುದು ನನ್ನ ಅರಿವಿಗೆ ಬಂತು.
ಈ ಕಥೆಗಳಲ್ಲಿ ಬರುವ ಬಹುತೇಕ ಪಾತ್ರಗಳು ನಾವು ಕೇಳಿದ ಮಹಾನ್ ವ್ಯಕ್ತಿಗಳದು ಉದಾಹರಣೆಗೆ ಪುರಂದರ ವಿಠ್ಠಲ ಗೊರೂರು ರಾಮಸ್ವಾಮಿ ಇತ್ಯಾದಿ .
ಒಟ್ಟಿನಲ್ಲಿ ಇಂದು ಒಂದು ಉತ್ತಮ ಪುಸ್ತಕ ಓದಿದ ಖುಷಿ
*ಸಿ.ಜಿ.ವೆಂಕಟೇಶ್ವರ*
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)




