30 ಮೇ 2020

*ಪ್ರಗತಿ ಟಿ ವಿ ಯಲ್ಲಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಮಾರ್ಗದರ್ಶನ ಮಾಡಿದ ಕ್ಷಣಗಳು*




*ಪ್ರಗತಿ ಟಿ ವಿ ಯಲ್ಲಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಸಮಾಜ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಯಾಗಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ  ಮಾರ್ಗದರ್ಶನ ಮಾಡಿದ ಕ್ಷಣಗಳು* 

ಇಂದಿನ ಪ್ರತಿನಿಧಿ ಪತ್ರಿಕೆಯಲ್ಲಿ ನನ್ನ ಹನಿಗವನ

ಇಂದಿನ ಪ್ರತಿನಿಧಿ ಪತ್ರಿಕೆಯಲ್ಲಿ ನನ್ನ ಹನಿಗವನ

ರವಿಚಂದ್ರನ್ ಹುಟ್ಟು ಹಬ್ಬಕ್ಕೆ ಹಾಯ್ಕುಗಳು

*ಕ್ರೇಜಿ ಸ್ಟಾರ್ ಗೆ ಹಾಯ್ಕುಗಳ ಶುಭಾಶಯಗಳು*



ಪ್ರೇಮಲೋಕದ
ಹಠವಾದಿ ನಾಯಕ
ಕನಸುಗಾರ




ರವಿ ಚಂದಿರ
ಒಂದೆಡೆಯೆ ಇದ್ದರೆ
ರವಿಚಂದ್ರನ್



ಚಿತ್ರಗಳಲ್ಲಿ
ಹಂಸ ರವಿ ಮಿಲನ
ಸಂಗೀತೋತ್ಸವ


*ಸಿ‌ ಜಿ ವೆಂಕಟೇಶ್ವರ*
*ತುಮಕೂರು*

29 ಮೇ 2020

ಅಂಬಿ ಹುಟ್ಟು ಹಬ್ಬಕ್ಕೆ ಹಾಯ್ಕುಗಳು


#ಕಲಿಯುಗ_ಕರ್ಣನ
ಹುಟ್ಟು ಹಬ್ಬಕ್ಕೆ
#ಸಿಹಿಜೀವಿಯ_ಹಾಯ್ಕುಗಳು
ಚಿತ್ರ ಕೃಪೆ: ಎಸ್ ತಿಪ್ಪೇಸ್ವಾಮಿ ಅಣ್ಣ
೧೪
ದಾನಕೆ ಮುಂದು
ಕಲಿಯುಗದ ಕರ್ಣ
ನೆನೆಪು ಇಂದು.
೧೫.
ಯಾರೇನೆಂದರು
ನೆನೆಯುವುದು ಮನ
ಅಂಬರೀಶನ .
೧೬
ಅಮರವಾದೆ
ಕಲಿಯುಗದ ಕರ್ಣ
ರೆಬಲ್ ಸ್ಟಾರ್.
೧೭
ಮಾತು ಒರಟು
ನೇರ ನುಡಿಯ ಧೀರ
ಅಂಬರೀಷಣ್ಣ.
೧೮
ಅಮರನಾಥ.
ಸುಮಗಳಲಿ ಇಂದು
ಅಭಿಷೇಕವೆ?
ಸಿ‌ ಜಿ ವೆಂಕಟೇಶ್ವರ
ತುಮಕೂರು

ಪ್ರತಿನಿಧಿ ಪತ್ರಿಕೆಯಲ್ಲಿ ಪ್ರಕಟವಾದ ಕವನ

ಪ್ರತಿನಿಧಿ ಪತ್ರಿಕೆಯಲ್ಲಿ ಪ್ರಕಟವಾದ ಕವನ