This blog brings you kannada literature related articles, news, poem, story, song, novel, education related articles , drama, nature, culture, children related, child devlopment etc
09 ಸೆಪ್ಟೆಂಬರ್ 2021
08 ಸೆಪ್ಟೆಂಬರ್ 2021
ಸಿಹಿಜೀವಿಯ ನುಡಿ
ಸಿಹಿಜೀವಿಯ ನುಡಿ
ಜಗತ್ತಿನ ಎಲ್ಲಾ ಕೆಲಸಗಳು ಅತ್ಯದ್ಭುತ
ನಾವು ಆ ಕೆಲಸ ಮಾಡುವ ರೀತಿ
ಕೌಶಲ್ಯ ಪ್ರಾಮಾಣಿಕತೆ ಸೇವಾಮನೋಭಾವ ಇವುಗಳು ನಮ್ಮ ಕೆಲಸದ ದಕ್ಷತೆ ಹೆಚ್ಚಿಸಿ ನಮಗೆ ಆತ್ಮ ತೃಪ್ತಿ ನೀಡುತ್ತದೆ. ಗೀತಾಚಾರ್ಯ ಹೇಳಿದಂತೆ ಶ್ರದ್ಧೆಯಿಂದ ಪ್ರತಿಫಲಾಪೇಕ್ಷೆಯಿರದೇ ಯಾವುದೇ ಕಾರ್ಯ ಮಾಡಿದರೂ ಒಂದಲ್ಲ ಒಂದು ದಿನ ಅದಕ್ಕೆ ಸೂಕ್ತ ಪ್ರತಿಫಲ ಸಿಕ್ಕೇ ಸಿಗುವುದು ತನ್ಮೂಲಕ ಸಮಾಜ ನಮ್ಮನ್ನು ಗುರ್ತಿಸುತ್ತದೆ .
ಸಿಹಿಜೀವಿ
ಸಿ ಜಿ ವೆಂಕಟೇಶ್ವರ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)




